-
Vrundavanada seve
Composer : Shri Vadirajaru ವೃಂದಾವನದ ಸೇವೆ ಮಾಡಿದವರಿಗೆಭೂ-ಬಂಧನ ಬಿಡುಗಡೆಯಾಗುವುದು ||ಅ.ಪ.|| ಏಳುತಾಲಿದಿರೆ ಕಂಡು ಕರವ ಮುಗಿದು ಬೇಗಈರೇಳು ಲೋಕದ ಮಾತೆಗೆ ನಮೋಯೆಂಬೋದಲ್ಲದೆಏಳು ಪರದಕ್ಷಿಣೆಯನ್ನು ಮಾಡಿದವರಿಗೆಏಳು ಜನಮದ ಪಾಪ ಹಿಂಗುವುದು (೧) ಸಾರಿಸಿ ರಂಗವಲ್ಲಿಯ-ನಿಟ್ಟು ಮೇಲೆಪನ್ನೀರನೆರೆದು ಪ್ರತಿ ದಿವಸದಲ್ಲಿಸಾರಿ ಸೇವೆಯ ಮಾಡಿದವರಿಗ್-ಮುನ್ನಸೇರಿಸುವಳು ತನ್ನ ಪದವಿಯನು (೨) ಒಡೆಯನ ಮನೆಗೆ ನೀರು ತರುತಲೊಬ್ಬಳುಎಡಹಿ ಬಿದ್ದಳು ತನ್ನ ಕೊಡನೊಡೆಯೆಸಿಡಿದು ಶ್ರೀತುಳಸಿಗೆ ತಂಪಾಗಲು ಮುನ್ನಕೊಡಳೆ ಅವಳಿಗೆ ಮೋಕ್ಷ ಪದವಿಯನು (೩) ಕೇಶವ ಎಂಬ ಭೂಸುರಗೆ ಶುಕಯೋಗಿಉಪ-ದೇಶಿಸಿದನು ತನ್ನ ಭಾಗವತದಲ್ಲಿಕಾಸುವೀಸ ಹೊನ್ನು ಹಣ…
-
Shri Tulasiya sevisi
Composer : Shri Vijayadasaru ಶ್ರೀ ತುಳಸಿಯ ಸೇವಿಸಿ || ಪ ||ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆಗಾತರದ ಮಲವಳಿದು ಮಾತೆಯೆಂಬನಿತರೊಳುಪಾತಕ ಪರಿಹರಿಸಿ ಪುನೀತರನು ಮಾಡುವಳುಯಾತಕನುಮಾನವಯ್ಯ || ಅ.ಪ || ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿಪದುಮನಾಭನು ತಾನು ಉದುಭವಿಸಿ ಬರಲಂದುಉದುರಿದುವು ಕಣ್ಣಿಂದ ಉದಕ ಉತ್ಸಹದಿಂದಲದೆ ತುಳಸಿ ನಾಮನಾಗೆ ||ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರುಒದಗಿ ಸುಜನರು ತಮ್ಮ ಸದನದಲಿ ನಿತ್ಯ ಸ –ತ್ಪದವಿಗೆ ಸಿದ್ಧವೆಂದು ಮುದದಿಂದ ತಿಳಿದುವೃಂದಾವನ ರಚಿಸಿದರೈಯ || ೧ || ಮೂಲದಲಿ ಸರ್ವ ತೀರ್ಥಗಳುಂಟು ತನ್ಮಧ್ಯೆಕಾಲ ಮೀರದೆ…
