-
Srinivasa kalyana – Striyarellaru bannire
Composer : Shri Vadirajaru ಶ್ರೀ ವಾದಿರಾಜ ತೀರ್ಥ ವಿರಚಿತ ಶ್ರೀ ಶ್ರೀನಿವಾಸ ಕಲ್ಯಾಣ || ಸ್ತ್ರೀಯರೆಲ್ಲರೂ ಬನ್ನೀರೇ , ಶ್ರೀನಿವಾಸನ ಪಾಡಿರೇಜ್ಞಾನಗುರುಗಳಿಗೊಂದಿಸಿ , ಮುಂದೆ ಕಥೆಯ ಪೇಳುವೆ ||ಪ|| ಗಂಗಾತೀರದಿ ಋಷಿಗಳು , ಅಂದು ಯಾಗವ ಮಾಡ್ದರುಬಂದು ನಾರದ ನಿಂತುಕೊಂಡು ಯಾರಿಗೆಂದು, ಕೇಳಲುಅರಿತು ಬರಬೇಕು ಎಂದು , ಆ ಮುನಿಯು ತೆರಳಿದ,ಭೃಗುಮುನಿಯು ತೆರಳಿದನಂದಗೋಪನ ಮಗನ ಕಂದನ ,ಮಂದಿರಕ್ಕಾಗೆ ಬಂದನು ವೇದಗಳನೆ ಓದುತಾ , ಹರಿಯನೂ ಕೊಂಡಾಡುತಾಇರುವ ಬೊಮ್ಮನ ನೋಡಿದ , ಕೈಲಾಸಕ್ಕೆ ಬಂದನುಕಂಬುಕಂಠನು ಪಾರ್ವತಿಯೂ ,…
